ಕೇರಳ : ಗರ್ಭಿಣಿ ಆನೆಯ ಹತ್ಯೆ| ಅಮಾನವೀಯ ಕೃತ್ಯಕ್ಕೆ ವ್ಯಾಪಕ ಆಕ್ರೋಶ

ತಿರುವನಂತಪುರ: ಗರ್ಭ ಧರಿಸಿದ್ದ ಆನೆಯೊಂದರ ಬಾಯೊಳಗೆ ಸ್ಫೋಟಕ ಸಿಡಿಸಿ ಈ ಪ್ರಾಣಿಯ ಮೇಲೆ ಕೆಲ ದುಷ್ಕರ್ಮಿಗಳು ವಿನಾ ಕಾರಣದ ಕ್ರೌರ್ಯ ಮೆರೆದಿದ್ದಾರೆ. ಸ್ಫೋಟಕ ಅಡಗಿಸಿಟ್ಟ ಅನಾನಸ್‌ ಹಣ್ಣು ಸೇವಿಸಿದಾಗ ಅದು ಆನೆಯ ಬಾಯಿಯಲ್ಲಿ ಸ್ಫೋಟಿಸಿದೆ. ತತ್ಪರಿಣಾಮ ಗಬ್ಬದ ಆನೆ ತನ್ನೊಡಲ ಕಂದನ ಸಮೇತ ದುರಂತ ಸಾವು ಕಂಡಿದೆ. ಕಳೆದ ಬುಧವಾರ ನಡೆದಿರುವ ಈ ಘಟನೆಯ ವಿವರಗಳನ್ನು ಮಲಪ್ಪುರಂ ಜಿಲ್ಲೆಯ ಅರಣ್ಯಾಧಿಕಾರಿ ಮೋಹನ್‌ ಕೃಷ್ಣನ್‌ ಅವರು ಫೇಸ್‌ಬುಕ್‌ ಮೂಲಕ ಬಹಿರಂಗಪಡಿಸಿದ ಬಳಿಕವೇ ಹೊರ ಜಗತ್ತಿಗೆ ಗೊತ್ತಾಗಿದೆ. ಅರಣ್ಯ ತೊರೆದಿದ್ದ … Continue reading ಕೇರಳ : ಗರ್ಭಿಣಿ ಆನೆಯ ಹತ್ಯೆ| ಅಮಾನವೀಯ ಕೃತ್ಯಕ್ಕೆ ವ್ಯಾಪಕ ಆಕ್ರೋಶ