ಪುತ್ತೂರು | ಮೊಬೈಲ್ ಫೋನ್ ಸುಟ್ಟು ಹಾಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ರಿಕ್ಷಾ ಚಾಲಕ

ಪುತ್ತೂರು : ಕೆಯ್ಯೂರು ಗ್ರಾಮದ ದೇರ್ಲ ನಿವಾಸಿ ವೆಂಕಟ್ರಮಣ ಗೌಡರ ಪುತ್ರ ರಿಕ್ಷಾ ಚಾಲಕ ಶಿವಪ್ರಸಾದ್ (27 ವ) ಎಂಬಾತ ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.08ರಂದು ರಾತ್ರಿ ನಡೆದಿದೆ.

ಆತ್ಮಹತ್ಯೆಗೆ ಮೊದಲು ಮೊಬೈಲ್ ಫೋನ್ ಅನ್ನು ಸುಟ್ಟು ಹಾಕಿದ್ದು ಆತ್ಮಹತ್ಯೆಗೆ ‌ಕಾರಣ ತಿಳಿದು ಬಂದಿಲ್ಲ .

ಸಂಪ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Leave A Reply

Your email address will not be published.