ಉಪ್ಪಿನಂಗಡಿ  : ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಬೈಕ್ ಡಿಕ್ಕಿ ,ಬಾಲಕಿಗೆ ಗಾಯ

  


ಉಪ್ಪಿನಂಗಡಿ : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕೊಂದು ಢಿಕ್ಕಿ ಹೊಡೆದು ಪಾದಚಾರಿ ಬಾಲಕಿ ಸಬಿಹ (7) ಎಂಬಾಕೆ ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿ ಠಾಣೆ ವ್ಯಾಪ್ತಿಯ ಕರಾಯ ಎಂಬಲ್ಲಿ ಸೋಮವಾರ ಸಂಭವಿಸಿದೆ.

ಬಾಲಕಿ ಸಬೀಹ ಅಪಾಯದಿಂದ ಪಾರಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಅಪಘಾತ ನಡೆಸಿದ ಬೈಕ್ ನ್ನು ಪುತ್ತೂರು ಸಂಚಾರಿ ಠಾಣೆ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave A Reply

Your email address will not be published.