ತುಳು ಚಿತ್ರ ನಿರ್ದೇಶಕ ರಘು ಶೆಟ್ಟಿ ಹೃದಯಾಘಾತದಿಂದ ನಿಧನ

ಮಂಗಳೂರು : ಪ್ರತಿಭಾವಂತ ತುಳು ಚಿತ್ರ ನಿರ್ದೇಶಕ ರಘು ಶೆಟ್ಟಿ ಹೃದಯಾಘಾತದಿಂದ ಶನಿವಾರ ಸಂಜೆ ನಿಧನರಾದರು.

ಅನಾರೋಗ್ಯದಿಂದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ರಘು ಶೆಟ್ಟಿ ಅವರು ತುಳುವಿನ ‘ಅರ್ಜುನ್ ವೆಡ್ಸ್ ಅಮೃತ ಚಿತ್ರವನ್ನು ನಿರ್ದೇಶಿಸಿ ಸಿನಿಮಾ ಪ್ರಿಯರ ಶಹಬ್ಬಾಸ್‌ಗಿರಿಗೆ ಪಾತ್ರರಾಗಿದ್ದರು.

ಪ್ರಸ್ತುತ ಕನ್ನಡ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದರು.

ಈ ಸಮಯದಲ್ಲೆ ಅವರು ಕಾಲದ ಕರೆಗೆ ಓಗೊಟ್ಟು ಇಹಲೋಕ ತ್ಯಜಿಸಿದ್ದಾರೆ.

Leave A Reply

Your email address will not be published.