ಡಿಸಿಎಂ ಲಕ್ಷ್ಮಣ ಸವದಿ ಸಹೋದರ ಕೋವಿಡ್‌ಗೆ ಬಲಿ

ಕರ್ನಾಟಕದ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಸಹೋದರ ದುಂಡಪ್ಪ ಕೊರೋನಾಗೆ ಬಲಿಯಾಗಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಸವದಿ ಅವರ ಅಣ್ಣನ ಮಗ ವಿನೋದ್ ಕೂಡ ಕೋವಿಡ್ ಗೆ ಬಲಿಯಾಗಿದ್ದರು.

ಅಥಣಿ ತಾಲೂಕಿನಲ್ಲಿ ಕೋವಿಡ್ ಸೆಂಟರ್ ಉದ್ಘಾಟನೆಗೆ ಆಗಮಿಸಿದ್ದ ಲಕ್ಷ್ಮಣ್ ಸವದಿ ಈ ವಿಷಯ ಹಂಚಿಕೊಂಡಿದ್ದು ಇಂತಹ ಸ್ಥಿತಿ ಯಾರಿಗೂ ಬರಬಾರದು ಎಂದು ಮರುಗಿದ್ದಾರೆ.

Leave A Reply

Your email address will not be published.