ಉಪ್ಪಿನಂಗಡಿ ವಿ.ಹಿಂ.ಪ. ಬಜರಂಗದಳ ಕಾರ್ಯಕರ್ತರಿಂದ ರಕ್ತದಾನ

ತುರ್ತು ಸಂಧರ್ಭದಲ್ಲಿ ತೀರಾ ಅಗತ್ಯವಾಗಿ ರಕ್ತ ಬೇಕಾಗುವುದರಿಂದ ಉಪ್ಪಿನಂಗಡಿಯ ವಿಶ್ವಹಿಂದೂ ಪರಿಷತ್ ,ಬಜರಂಗದಳದ ಘಟಕದ ಸದಸ್ಯರು ಪುತ್ತೂರಿನ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್‍ನಲ್ಲಿ ರಕ್ತದಾನ ಮಾಡಿದ್ದಾರೆ.

ಘಟಕದ ಸಂಚಾಲಕ ಚಿದಾನಂದ ಪಂಚೇರು ಅವರ ನೇತೃತ್ವದಲ್ಲಿ ಸದಸ್ಯರಾದ ಸುಜೀತ್ ಬೊಳ್ಳಾವು, ಮೂಲಚಂದ್ರ ಕಾಂಚನ, ಕರುಣಾಕರ ಉಪ್ಪಿನಂಗಡಿ, ಸಚಿನ್ ಬೊಳ್ಳಾವು, ರಕ್ಷಿತ್ ಪೆರಿಯಡ್ಕ, ದುರ್ಗಾಪ್ರಸಾದ್ ಪೆರಿಯಡ್ಕ, ಜಯರಾಮ ಅಂಡೆತ್ತಡ್ಕ, ರಾಜೇಶ್ ಕೊಡಂಗೆ, ನವೀನ್ ಹಿರೇಬಂಡಾಡಿ, ರೋಹಿತ್ ಪೆರಿಯಡ್ಕ, ರಾಜೇಶ್ ಪಾಡೆಂಕಿ, ಸಂದೀಪ್ ಕುಪ್ಪೆಟ್ಟಿ, ರವೀಂದ್ರ ಪಿಲಿಬೈಲ್, ನವೀನ್ ಪೆರಿಯಡ್ಕ, ನಿತಿನ್ ಅಣ್ಣಾಜೆ, ನಿಶಾಂತ್ ಪೆರಿಯಡ್ಕ ಪುತ್ತೂರಿಗೆ ತೆರಳಿ ರಕ್ತದಾನ ಮಾಡಿದ್ದಾರೆ.

Leave A Reply

Your email address will not be published.