ತಾಲೂಕು ಆರೋಗ್ಯಾಧಿಕಾರಿಯಾಗಿ ಡಾ.ದೀಪಕ್ ರೈ

ಕಡಬ ಹಾಗೂ ಪುತ್ತೂರು ತಾಲೂಕಿನ ತಾಲೂಕು ಆರೋಗ್ಯಾಧಿಕಾರಿಯಾಗಿ ಪಾಲ್ತಾಡಿ/ಕೊಳ್ತಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ದೀಪಕ್ ರೈ ಅವರನ್ನು ನೇಮಕಗೊಳಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಆದೇಶಿಸಿದ್ದಾರೆ.

ಹಿಂದಿನ ತಾಲೂಕು ಆರೋಗ್ಯಾಧಿಕಾರಿಯಾಗಿದ್ದ ಡಾ.ಅಶೋಕ್ ಕುಮಾರ್ ರೈ ಅವರನ್ನು ಪುತ್ತೂರು ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲು ಆದೇಶದಲ್ಲಿ ತಿಳಿಸಲಾಗಿದೆ

Leave A Reply

Your email address will not be published.