ಸರ್ವೆ ಹಿಂದೂ ಜಾಗರಣಾ ವೇದಿಕೆ ರಕ್ತೇಶ್ವರಿ ಶಾಖೆಯ ವತಿಯಿಂದ ಗ್ರಾ.ಪಂ ಕುಡಿಯುವ ನೀರಿನ ಟ್ಯಾಂಕ್ ಸ್ವಚ್ಛತೆ

ಪುತ್ತೂರು: ಹಿಂದೂ ಜಾಗರಣ ವೇದಿಕೆ ರಕ್ತೇಶ್ವರಿ ಶಾಖೆ ಸರ್ವೆ ಇದರ ವತಿಯಿಂದ ಮುಂಡೂರು ಗ್ರಾ.ಪಂಗೊಳಪಟ್ಟ ಸರ್ವೆ ಕಾಲನಿಯಲ್ಲಿರುವ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕನ್ನು ಶುಚಿಗೊಳಿಸಲಾಯಿತು.

ಈ ಸಂದರ್ಭದಲ್ಲಿ ಸರ್ವೆ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ಯೋಗೀಶ್ ಟಿ, ಕಾರ್ಯದರ್ಶಿ ಸ್ವಸ್ತಿಕ್ ಮೇಗಿನಗುತ್ತು, ಮುಂಡೂರು ಗ್ರಾ.ಪಂ ಸದಸ್ಯ ಚಂದ್ರಶೇಖರ್ ಎನ್.ಎಸ್.ಡಿ, ಬಿಜೆಪಿ ಎಸ್.ಸಿ ಮೋರ್ಚಾದ ಪ್ರ.ಕಾರ್ಯದರ್ಶಿ ಜನಾರ್ದನ ಸರ್ವೆ, ಬಿಜೆಪಿ ಸರ್ವೆ ಬೂತ್ ಸಮಿತಿ ಅಧ್ಯಕ್ಷ ಗೌತಮ್ ರೈ ಸರ್ವೆ ಹಾಗೂ ಹಿಂ.ಜಾ.ವೇ ಸರ್ವೆ ಇದರ ಮಾಜಿ ಅಧ್ಯಕ್ಷರಾದ ಪದ್ಮನಾಭ ಗೌಡ ಸರ್ವೆ, ನವೀನ್ ರೈ ಸರ್ವೆ, ಕಿರಣ್ ಸರ್ವೆ, ಐತಪ್ಪ ಕಲ್ಕಾರ್ ಉಪಸ್ಥಿತರಿದ್ದರು.

Leave A Reply

Your email address will not be published.