ಜೂ.26: ಮಾಧ್ಯಮ ಪ್ರತಿನಿಧಿಗಳಿಗೆ “ಶೂನ್ಯ ಮಲೇರಿಯಾ ಗುರಿಯನ್ನು ತಲುಪೋಣ” ಮಾಹಿತಿ ಕಾರ್ಯಾಗಾರ

ಪುತ್ತೂರು : ಮಲೇರಿಯ ಮಾಸಾಚರಣೆ ಪ್ರಯುಕ್ತ ಪುತ್ತೂರು ತಾಲೂಕು ಆರೋಗ್ಯಾಧಿಕಾರಿಯವರ ಕಛೇರಿ ಸಭಾಂಗಣದಲ್ಲಿ ಜೂ.26ರಂದು ಬೆಳಿಗ್ಗೆ 11 ಗಂಟೆಗೆ ಮಾಧ್ಯಮ ಪ್ರತಿನಿಧಿಗಳಿಗೆ ಶೂನ್ಯ ಮಲೇರಿಯಾ ಗುರಿಯನ್ನು ತಲುಪೋಣ ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ಪುತ್ತೂರು, ಉಪ್ಪಿನಂಗಡಿ ಮತ್ತು ಕಡಬ ವಲಯದ ಎಲ್ಲಾ ಮಾಧ್ಯಮ ಪ್ರತಿನಿಧಿಗಳು ಕಾರ್ಯಾಗಾರದಲ್ಲಿ ಭಾಗವಹಿಸುವಂತೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ತಿಳಿಸಿದ್ದಾರೆ.

Leave A Reply

Your email address will not be published.