ಕೇಂದ್ರ ರಾಜ್ಯ ಕೃಷಿ ಸಚಿವೆಯಾಗಿ ಶೋಭಾ ಕರಂದ್ಲಾಜೆ, ರಾಜೀವ್-ಐಟಿ, ನಾರಾಯಣಸ್ವಾಮಿ-ಸಾಮಾಜಿಕ ನ್ಯಾಯ, ಖೂಬಾ-ರಸಗೊಬ್ಬರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಸಂಪುಟ ಪುನರ್ ರಚನೆಯಲ್ಲಿ ಕರ್ನಾಟಕದ ನಾಲ್ವರು ಕೇಂದ್ರ ರಾಜ್ಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. 

ಮೋದಿ ಸರ್ಕಾರದಲ್ಲಿ ಕೇಂದ್ರ ರಾಜ್ಯ ಸಚಿವರ ಪಟ್ಟಿ ಮತ್ತು ಅವರ ಖಾತೆಗಳು
ಶ್ರೀಪಾದ್ ಯೆಸ್ಸೊ ನಾಯಕ್: ಬಂದರುಗಳು, ಸಾಗಣೆ ಮತ್ತು ಜಲಮಾರ್ಗಗಳು; ಪ್ರವಾಸೋದ್ಯಮ                    

ಫಗ್ಗನ್‌ಸಿಂಗ್ ಕುಲಸ್ತೆ: ಉಕ್ಕು, ಗ್ರಾಮೀಣಾಭಿವೃದ್ಧಿ

ಪ್ರಹಲಾದ್ ಸಿಂಗ್ ಪಟೇಲ್: ಜಲಶಕ್ತಿ, ಆಹಾರ ಸಂಸ್ಕರಣಾ ಕೈಗಾರಿಕೆಗಳು

ಅಶ್ವಿನಿ ಕುಮಾರ್ ಚೌಬೆ: ಗ್ರಾಹಕ ವ್ಯವಹಾರ; ಆಹಾರ ಮತ್ತು ಸಾರ್ವಜನಿಕ ವಿತರಣೆ; ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ

ಅರ್ಜುನ್ ರಾಮ್ ಮೇಘವಾಲ್: ಸಂಸದೀಯ ವ್ಯವಹಾರಗಳು, ಸಂಸ್ಕೃತಿ

ವಿ ಕೆ ಸಿಂಗ್: ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳು, ನಾಗರಿಕ ವಿಮಾನಯಾನ

ಕ್ರಿಶನ್ ಪಾಲ್: ಪವರ್, ಹೆವಿ ಇಂಡಸ್ಟ್ರೀಸ್

ಡ್ಯಾನ್ವೆ ರೌಸಾಹೇಬ್ ದಾದರಾವ್: ರೈಲ್ವೆ, ಕಲ್ಲಿದ್ದಲು, ಗಣಿ

ರಾಮದಾಸ್ ಅಥಾವಾಲೆ: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ

ಸಾಧ್ವಿ ನಿರಂಜನ್ ಜ್ಯೋತಿ: ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ, ಗ್ರಾಮೀಣಾಭಿವೃದ್ಧಿ

ಸಂಜೀವ್ ಕುಮಾರ್ ಬಾಲ್ಯನ್: ಮೀನುಗಾರಿಕೆ, ಪಶುಸಂಗೋಪನೆ, ಹೈನುಗಾರಿಕೆ

ನಿತ್ಯಾನಂದ್ ರೈ: ಗೃಹ ವ್ಯವಹಾರ

ಪಂಕಜ್ ಚೌಧರಿ: ಹಣಕಾಸು

ಅನುಪ್ರಿಯಾ ಸಿಂಗ್ ಪಟೇಲ್: ವಾಣಿಜ್ಯ ಮತ್ತು ಕೈಗಾರಿಕೆಗಳು

ಎಸ್ ಪಿ ಸಿಂಗ್ ಬಾಗೆಲ್: ಕಾನೂನು ಮತ್ತು ನ್ಯಾಯ

ರಾಜೀವ್ ಚಂದ್ರಶೇಖರ್: ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ, ಎಲೆಕ್ಟ್ರಾನಿಕ್ಸ್ ಮತ್ತು ಐಟಿ

ಶೋಭಾ ಕರಂದ್ಲಾಜೆ: ಕೃಷಿ ಮತ್ತು ರೈತರ ಕಲ್ಯಾಣ

ಭಾನು ಪ್ರತಾಪ್ ಸಿಂಗ್ ವರ್ಮಾ: ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು

ದರ್ಶನಾ ವಿಕ್ರಮ್ ಜರ್ದೋಷ್: ಜವಳಿ, ರೈಲ್ವೆ

ವಿ ಮುರಲೀಧರನ್: ವಿದೇಶಾಂಗ ವ್ಯವಹಾರಗಳು, ಸಂಸದೀಯ ವ್ಯವಹಾರಗಳು

ಮೀನಾಕ್ಷಿ ಲೇಖಿ: ವಿದೇಶಾಂಗ ವ್ಯವಹಾರ, ಸಂಸ್ಕೃತಿ

ಸೋಮ್ ಪ್ರಕಾಶ್: ವಾಣಿಜ್ಯ ಮತ್ತು ಕೈಗಾರಿಕೆ

ರೇಣುಕಾ ಸಿಂಗ್ ಸಾರುಟಾ: ಬುಡಕಟ್ಟು ವ್ಯವಹಾರ

ರಾಮೇಶ್ವರ ತೆಲಿ: ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ, ಕಾರ್ಮಿಕ ಮತ್ತು ಉದ್ಯೋಗ

ಕೈಲಾಶ್ ಚೌಧರಿ: ಕೃಷಿ ಮತ್ತು ರೈತರ ಕಲ್ಯಾಣ

ಅನ್ನಪೂರ್ಣ ದೇವಿ: ಶಿಕ್ಷಣ

ಎ ನಾರಾಯಣಸ್ವಾಮಿ: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ

ಕೌಶಲ್ ಕಿಶೋರ್: ವಸತಿ ಮತ್ತು ನಗರ ವ್ಯವಹಾರಗಳು

ಅಜಯ್ ಭಟ್: ರಕ್ಷಣಾ, ಪ್ರವಾಸೋದ್ಯಮ

ಬಿ ಎಲ್ ವರ್ಮಾ: ಈಶಾನ್ಯ ಪ್ರದೇಶದ ಅಭಿವೃದ್ಧಿ, ಸಹಕಾರ

ಅಜಯ್ ಕುಮಾರ್: ಗೃಹ ವ್ಯವಹಾರ

ದೇವುಸಿಂಹ ಚೌಹಾನ್: ಸಂವಹನ

ಭಗವಂತ್ ಖುಬಾ: ಹೊಸ ಮತ್ತು ನವೀಕರಿಸಬಹುದಾದ ಶಕ್ತಿ, ರಾಸಾಯನಿಕಗಳು ಮತ್ತು ರಸಗೊಬ್ಬರಗಳು

ಕಪಿಲ್ ಮೊರೇಶ್ವರ ಪಾಟೀಲ್: ಪಂಚಾಯತ್ ರಾಜ್

ಪ್ರತಿಮಾ ಭೂಮಿಕ್: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ

ಸುಭಾಸ್ ಸರ್ಕಾರ್: ಶಿಕ್ಷಣ

ಭಗವತ್ ಕಿಶನ್ರಾವ್ ಕರಡ್: ಹಣಕಾಸು

ರಾಜ್‌ಕುಮಾರ್ ರಂಜನ್ ಸಿಂಗ್: ವಿದೇಶಾಂಗ, ಶಿಕ್ಷಣ

ಭಾರತಿ ಪ್ರವೀಣ್ ಪವಾರ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ

ಬಿಶ್ವೇಶ್ವರ ತುಡು: ಬುಡಕಟ್ಟು ವ್ಯವಹಾರ, ಜಲ ಶಕ್ತಿ

ಶಾಂತನು ಠಾಕೂರ್: ಬಂದರುಗಳು, ಸಾಗಣೆ ಮತ್ತು ಜಲಮಾರ್ಗಗಳು

ಮುಂಜಾಪರ ಮಹೇಂದ್ರಭಾಯ್: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆಯುಷ್

ಜಾನ್ ಬಾರ್ಲಾ: ಅಲ್ಪಸಂಖ್ಯಾತ ವ್ಯವಹಾರಗಳು

ಎಲ್ ಮುರುಗನ್: ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ, ಮಾಹಿತಿ ಮತ್ತು ಪ್ರಸಾರ

ನಿಸಿತ್ ಪ್ರಮಣಿಕ್: ಗೃಹ ವ್ಯವಹಾರ, ಯುವ ವ್ಯವಹಾರ ಮತ್ತು ಕ್ರೀಡೆ

ಮೋದಿ ಸರ್ಕಾರದಲ್ಲಿ ಕ್ಯಾಬಿನೆಟ್ ಶ್ರೇಣಿಯ ಸಚಿವರ ಪಟ್ಟಿ, ಮತ್ತು ಅವರ ಖಾತೆಗಳು

ರಾಜನಾಥ್ ಸಿಂಗ್: ರಕ್ಷಣಾ ಖಾತೆ

ಅಮಿತ್ ಶಾ: ಗೃಹ, ಸಹಕಾರ ಖಾತೆ

ನಿತಿನ್ ಗಡ್ಕರಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ                                                                                              ನಿರ್ಮಲಾ ಸೀತಾರಾಮನ್: ಹಣಕಾಸು, ಕಾರ್ಪೊರೇಟ್ ವ್ಯವಹಾರಗಳ

ನರೇಂದ್ರ ಸಿಂಗ್ ತೋಮರ್: ಕೃಷಿ ಮತ್ತು ರೈತ ಕಲ್ಯಾಣ ಸಚಿವ

ಎಸ್ ಜೈಶಂಕರ್: ವಿದೇಶಾಂಗ ಸಚಿವ

ಅರ್ಜುನ್ ಮುಂಡಾ: ಬುಡಕಟ್ಟು ವ್ಯವಹಾರಗಳ ಸಚಿವ

ಸ್ಮೃತಿ ಇರಾನಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ

ಪಿಯೂಷ್ ಗೋಯಲ್: ವಾಣಿಜ್ಯ ಮತ್ತು ಕೈಗಾರಿಕಾ, ಗ್ರಾಹಕ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣಾ, ಜವಳಿ ಸಚಿವ

ಧರ್ಮೇಂದ್ರ ಪ್ರಧಾನ್: ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ

ಪ್ರಲ್ಹಾದ್ ಜೋಶಿ: ಸಂಸದೀಯ ವ್ಯವಹಾರ, ಕಲ್ಲಿದ್ದಲು, ಗಣಿ

ನಾರಾಯಣ್ ರಾಣೆ: ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ

ಸರ್ಬಾನಂದ ಸೋನೊವಾಲ್: ಬಂದರು, ಹಡಗು ಮತ್ತು ಜಲಮಾರ್ಗ, ಆಯುಷ್

ಮುಖ್ತಾರ್ ಅಬ್ಬಾಸ್ ನಖ್ವಿ: ಅಲ್ಪಸಂಖ್ಯಾತ ವ್ಯವಹಾರಗಳ

ಡಾ.ವಿರೇಂದ್ರ ಕುಮಾರ್: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ

ಗಿರಿರಾಜ್ ಸಿಂಗ್: ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್

ಜ್ಯೋತಿರಾಧಿತ್ಯ ಸಿಂಧಿಯಾ: ನಾಗರಿಕ ವಿಮಾನಯಾನ ಸಚಿವ

ರಾಮಚಂದ್ರ ಪ್ರಸಾದ್ ಸಿಂಗ್: ಉಕ್ಕಿನ ಸಚಿವ

ಅಶ್ವಿನಿ ವೈಷ್ಣವ್: ರೈಲ್ವೆ, ಸಂವಹನ, ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ

ಪಶುಪತಿ ಕುಮಾರ್ ಪಾರಸ್: ಆಹಾರ ಸಂಸ್ಕರಣಾ ಕೈಗಾರಿಕೆ ಸಚಿವ

ಗಜೇಂದ್ರ ಸಿಂಗ್ ಶೇಖಾವತ್: ಜಲ ಶಕ್ತಿ ಸಚಿವ

ಕಿರನ್ ರಿಜಿಜು: ಕಾನೂನು ಮತ್ತು ನ್ಯಾಯ ಮಂತ್ರಿ

ರಾಜ್ ಕುಮಾರ್ ಸಿಂಗ್: ವಿದ್ಯುತ್, ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ

ಹರ್ದೀಪ್ ಸಿಂಗ್ ಪುರಿ: ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ, ವಸತಿ ಮತ್ತು ನಗರ ವ್ಯವಹಾರಗಳ ಸಚಿವ

ಮನ್ಸುಖ್ ಮಾಂಡವಿಯಾ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ರಾಸಾಯನಿಕ ಮತ್ತು ರಸಗೊಬ್ಬರ ಸಚಿವ

ಭೂಪೇಂದರ್ ಯಾದವ್: ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ, ಕಾರ್ಮಿಕ ಮತ್ತು ಉದ್ಯೋಗ ಸಚಿವ

ಮಹೇಂದ್ರ ನಾಥ್ ಪಾಂಡೆ: ಭಾರಿ ಕೈಗಾರಿಕಾ ಸಚಿವ

ಪರ್ಶೋತ್ತಮ್ ರೂಪಾಲ: ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರ ಸಚಿವ

ಜಿ ಕಿಶನ್ ರೆಡ್ಡಿ: ಸಂಸ್ಕೃತಿ, ಪ್ರವಾಸೋದ್ಯಮ, ಈಶಾನ್ಯ ಅಭಿವೃದ್ಧಿ ಸಚಿವ

ಅನುರಾಗ್ ಠಾಕೂರ್: ಮಾಹಿತಿ ಮತ್ತು ಪ್ರಸಾರ, ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವ

Leave A Reply

Your email address will not be published.