ಒಕ್ಕಲಿಗರ ಅಭಿವೃದ್ಧಿ ನಿಗಮ ರಚಿಸಿ ಸರಕಾರದ ಆದೇಶ

ಕರ್ನಾಟಕ ಸರಕಾರ ಒಕ್ಕಲಿಗರ ಅಭಿವದ್ಧಿ ನಿಗಮ ರಚಿಸಿ ಆದೇಶ ಹೊರಡಿಸಿದೆ.

ರಾಜ್ಯದಲ್ಲಿರುವ ಒಕ್ಕಲಿಗರಲ್ಲಿ ಕುಂಚಟಿಗ ಒಕ್ಕಲಿಗ, ದಾಸ ಒಕ್ಕಲಿಗ, ಮರಸು ಒಕ್ಕಲಿಗ, ನಾಮಧಾರಿ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಗಂಗಡಕಾರ ಒಕ್ಕಲಿಗ ಮತ್ತಿತರ ಹಲವಾರು ವರ್ಗಗಳಿದ್ದು ಈ ಸಮುದಾಯಕ್ಕೆ ಹಿಂದುಳಿದ ವರ್ಗಗಳ ಮೀಸಲಾತಿ ವಿಭಾಗದಲ್ಲಿ ಮೀಸಲಾತಿ ನೀಡಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಇದೀಗ ರಾಜ್ಯ ಸರಕಾರ ಒಕ್ಕಲಿಗರ ಅಭಿವೃದ್ದಿ ನಿಗಮವನ್ನು ರಚಿಸಿ ಆದೇಶ ಮಾಡಿರುವುದು ಒಕ್ಕಲಿಗ ಸಮುದಾಯದಲ್ಲಿ ಸಂಭ್ರಮ ಮನೆ ಮಾಡಿದೆ .

Leave A Reply

Your email address will not be published.