ಪುತ್ತೂರು ನಗರಸ ಸಭಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಬೀದಿ ಬದಿಯಲ್ಲಿ ನಿರ್ಮಿಸಿದ ಅಂಗಡಿಗಳ ತೆರವು ಕಾರ್ಯಾಚರಣೆ ಜು.23ರಂದು ಬೆಳ್ಳಂಬೆಳಗ್ಗೆ ನಡೆಯಿತು.
ನಗರಸಭೆ ಆಯುಕ್ತ ಮಧು ಎಸ್ ಮನೋಹರ ಅವರ ನೇತೃತ್ವದಲ್ಲಿ ಪೊಲೀಸರ ಸಹಕಾರದೊಂದಿಗೆ ಈ ಕಾರ್ಯಾಚರಣೆ ನಡೆಯಿತು.
ಪುತ್ತೂರು ನಗರಸ ಸಭಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಬೀದಿ ಬದಿಯಲ್ಲಿ ನಿರ್ಮಿಸಿದ ಅಂಗಡಿಗಳ ತೆರವು ಕಾರ್ಯಾಚರಣೆ ಜು.23ರಂದು ಬೆಳ್ಳಂಬೆಳಗ್ಗೆ ನಡೆಯಿತು.
ನಗರಸಭೆ ಆಯುಕ್ತ ಮಧು ಎಸ್ ಮನೋಹರ ಅವರ ನೇತೃತ್ವದಲ್ಲಿ ಪೊಲೀಸರ ಸಹಕಾರದೊಂದಿಗೆ ಈ ಕಾರ್ಯಾಚರಣೆ ನಡೆಯಿತು.
Praveen Chennavara Palthady village & post Kadaba Taluq D.K.-For contact- 7090806456
ಹೊಸಕನ್ನಡ ವಾಟ್ಸಪ್ ಗ್ರೂಪ್ಗೆ ಸೇರಿ