ಉಡುಪಿ:ನೂತನ ಸಚಿವರನ್ನು ಸ್ವಾಗತಿಸುವ ಸಂದರ್ಭ ಕೆಲ ಕಾರ್ಯಕರ್ತರ ಜೇಬಿಗೆ ಕತ್ತರಿ!! ಜನಜಂಗುಳಿಯ ನಡುವೆ ತಮ್ಮ ಕೈಚಳಕ ಪ್ರದರ್ಶಿಸಿದ ಜೇಬುಗಳ್ಳರು
ಕಾರ್ಯಕರ್ತರೆಲ್ಲ ಸೇರಿ ನೂತನ ಸಚಿವರನ್ನು ಜಿಲ್ಲೆಗೆ ಸ್ವಾಗತಿಸುವ ಕಾರ್ಯಕ್ರಮ,ಸಚಿವರಾದ ಬಳಿಕ ಮೊದಲ ಬಾರಿ ಜಿಲ್ಲೆಗೆ ಆಗಮಿಸುತ್ತಿರುವ ಸಚಿವರನ್ನು ಕಾಣುವ ತವಕದಲ್ಲಿ ಎಲ್ಲೆಡೆಯಲ್ಲೂ ಜನಜಂಗುಳಿ ನೂಕುನುಗ್ಗಲು. ಇದೇ ಸರಿಯಾದ ಸಮಯವೆಂದು ಕೆಲ ಜೇಬುಗಳ್ಳರು ತಮ್ಮ ಕೈಚಳಕವನ್ನು ಮೆರೆದಿದ್ದಾರೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಶಂಕಿತರನ್ನು ಪೊಲೀಸರು ವಶಕ್ಕೂ ಪಡೆದಿದ್ದಾರೆ. ಅಂದಹಾಗೆ ಈ ಘಟನೆ ನಡೆದದ್ದು ಉಡುಪಿ ಜಿಲ್ಲೆಯಲ್ಲಿ.ಸಚಿವ ಸ್ಥಾನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಉಡುಪಿ ಜಿಲ್ಲೆಗೆ ಆಗಮಿಸಿದ ಸುನೀಲ್ಕುಮಾರ್ ಅವರನ್ನು ಸ್ವಾಗತಿಸುವ ಸಂದರ್ಭ ಈ ಪ್ರಕರಣ …