ಬುಡೋಳಿ : ಲಾರಿ -ಆಕ್ಟೀವಾ ನಡುವೆ ಅಪಘಾತ | ಆಕ್ಟೀವಾ ಸವಾರ ಸಾವು

Share the Article

ಬಂಟ್ವಾಳ: ಲಾರಿ ಮತ್ತು ಆಕ್ಟಿವಾ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಸಂಭವಿಸಿದೆ.

ಸವಾರನ ವಾಹನ ದಾಖಲೆಗಳ ಪ್ರಕಾರ ಕನ್ಯಾನ ಗ್ರಾಮದ ಗಣೇಶ ಬಂಗೇರ ಎಂದು ಗುರುತಿಸಲಾಗಿದೆ.

ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ, ಮಾಣಿಯಿಂದ ಬುಡೋಳಿ ಕಡೆಗೆ ತೆರಳುತ್ತಿದ್ದ ಆಕ್ಟಿವಾ ವಾಹನಕ್ಕೆ ಡಿಕ್ಕಿ ಹೊಡೆದಿದೆ.ಘಟನೆಯಲ್ಲಿ ಸವಾರನ ತಲೆಗೆ ಬಲವಾದ ಗಾಯವಾದ ಕಾರಣ ತಲೆ ಛಿದ್ರಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Leave A Reply