ಪುತ್ತೂರು : ಕೆಯ್ಯೂರು ಗ್ರಾಮದ ಬೊಳಿಕ್ಕಳದಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಕೆಯ್ಯೂರು ಗ್ರಾಮದ ಬೊಳಿಕ್ಕಳ ನಿವಾಸಿ ಸುಚೇತ್ (23 ವ.) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಯುವಕ.
ಈ ಕುರಿತು ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು,ಪರಿಶೀಲನೆ ನಡೆಸುತ್ತಿದ್ದಾರೆ.
ಪುತ್ತೂರು : ಕೆಯ್ಯೂರು ಗ್ರಾಮದ ಬೊಳಿಕ್ಕಳದಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಕೆಯ್ಯೂರು ಗ್ರಾಮದ ಬೊಳಿಕ್ಕಳ ನಿವಾಸಿ ಸುಚೇತ್ (23 ವ.) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಯುವಕ.
ಈ ಕುರಿತು ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು,ಪರಿಶೀಲನೆ ನಡೆಸುತ್ತಿದ್ದಾರೆ.
Praveen Chennavara Palthady village & post Kadaba Taluq D.K.-For contact- 7090806456
Prev Post
ಹೊಸಕನ್ನಡ ವಾಟ್ಸಪ್ ಗ್ರೂಪ್ಗೆ ಸೇರಿ