ಹಿಂದು ಜಾಗರಣವೇದಿಕೆ ಪೆರ್ಲಂಪಾಡಿ ವತಿಯಿಂದ ಭಾರತ್ ಮಾತ ಪೂಜನಾ ಕಾರ್ಯಕ್ರಮ ಮತ್ತು ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮ

ಕೊಳ್ತಿಗೆ: ತಾ 13 ಶುಕ್ರವಾರ ಸಂಜೆ 6:30 ರಿಂದ ಹಿಂದು‌ ಜಾಗರಣವೇದಿಕೆ ಪೆರ್ಲಂಪಾಡಿ ‌ಘಟಕದ ವತಿಯಿಂದ ಭಾರತ್ ಮಾತ ಪೂಜನಾ ಕಾರ್ಯಕ್ರಮ ಮತ್ತು ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮವು ಶ್ರೀ ಷಣ್ಮುಖದೇವ ಭಜನಾ ಮಂದಿರ ಪೆರ್ಲಂಪಾಡಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಹಿಂಜಾವೇ ಪೆರ್ಲಂಪಾಡಿ ಘಟಕದ ಪ್ರಮುಖರು, ಕಾರ್ಯಕರ್ತರು, ಹಿಂದು ಮುಖಂಡರುಗಳು ಉಪಸ್ಥಿತರಿದ್ದರು.

Leave A Reply

Your email address will not be published.