ಮುಖ್ಯಮಂತ್ರಿಯವರ ಮಾಧ್ಯಮ ಸಂಯೋಜಕರಾಗಿ ಗುರುಲಿಂಗಸ್ವಾಮಿ ಹೊಲಿಮಠ ಬೆಂಗಳೂರು By ಹೊಸಕನ್ನಡ ನ್ಯೂಸ್ On Aug 20, 2021 Share the Article ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರ ಮಾಧ್ಯಮ ಸಂಯೋಜಕರಾಗಿ ಗುರುಲಿಂಗಸ್ವಾಮಿ ಹೊಲಿಮಠ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಸರಕಾರದ ಅಧೀನ ಕಾರ್ಯದರ್ಶಿ ಟಿ.ಮಹಂತೇಶ್ ಅವರು ಆದೇಶ ಹೊರಡಿಸಿದ್ದಾರೆ.