ಬಂಟ್ವಾಳ | ಬೈಕಿನಲ್ಲಿ ಬಂದು ಮಹಿಳೆಯ ಕರಿಮಣಿ ಸರ ಎಗರಿಸಿದ ಇಬ್ಬರ ಬಂಧನ
ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಪಣೋಲಿಬೈಲು ಬಳಿ ನಡೆದು ಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯ ಕರಿಮಣಿ ಸರವನ್ನು ಕಿತ್ತುಕೊಂಡು ಹೋದ ಘಟನೆ ನಡೆದಿದೆ. ಶ್ರೀಮತಿ ವತ್ಸಲಾ(53)ರವರ ಕುತ್ತಿಗೆಯಿಂದ ಬೈಕಿನಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಚಿನ್ನದ ಕರಿಮಣಿ ಸರವನ್ನು ಬಲವಂತವಾಗಿ ಕಿತ್ತು ಸುಲಿಗೆ ಮಾಡಿ ಪರಾರಿಯಾಗಿದ್ದವರನ್ನು ದಸ್ತಗಿರಿ ಮಾಡಿ ಸುಲಿಗೆ ಮಾಡಿದ್ದ ಚಿನ್ನದ ಕರಿಮಣಿ ಸರವನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ಬಂಟ್ವಾಳ ಡಿ.ವೈ.ಎಸ್.ಪಿ ತಂಡ ಹಾಗೂ ಬಂಟ್ವಾಳ ನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳನ್ನು ಆರ್ಯಾಪು ಪುತ್ತೂರು ನಿವಾಸಿಗಳಾದ ರೋಹಿತ್ (22) …
ಬಂಟ್ವಾಳ | ಬೈಕಿನಲ್ಲಿ ಬಂದು ಮಹಿಳೆಯ ಕರಿಮಣಿ ಸರ ಎಗರಿಸಿದ ಇಬ್ಬರ ಬಂಧನ Read More »