ಬೆಳ್ತಂಗಡಿ : ಅನಾರೋಗ್ಯ ಕಾರಣ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವತಿ

ಬೆಳ್ತಂಗಡಿ :ಇಲ್ಲಿಯ ಹುಣ್ಸಸೆಕಟ್ಟೆ ನಿವಾಸಿ, ಕಾಲೇಜು ವಿದ್ಯಾರ್ಥಿನಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.28 ರಂದು ನಡೆದಿದೆ.

ಅನಾರೋಗ್ಯದಿಂದ ಬಲಳುತ್ತಿದ್ದ ಇವರು ಮನನೊಂದು ಈ ಕೃತ್ಯ ವೆಸಗಿದ್ದಾರೆ ಎನ್ನಲಾಗಿದೆ.

ಹುಣ್ಸಸೆಕಟ್ಟೆ ನಿವಾಸಿ ಸಂಜೀವ ಶೆಟ್ಟಿ ಮತ್ತು ಜಯಂತಿ ದಂಪತಿ ಪುತ್ರಿಯಾದ ದೀಕ್ಷಿತ ಶೆಟ್ಟಿ(23.ವ) ರವರು ಮೇಲಂತಬೆಟ್ಟು ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದರು.

Leave A Reply

Your email address will not be published.