ಶಾಂತಿಮೊಗರು : ಬೈಕ್ಗೆ ಹಿಂಬಂದಿಯಿಂದ ಕಾರು ಡಿಕ್ಕಿ ಹೊಡೆದು ಪರಾರಿ,ಬೈಕ್ ಸವಾರಗೆ ಗಾಯ
ಸವಣೂರು : ಕಾರೊಂದು ಬೈಕಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾದ ಹಾಗೂ ಸವಾರ ಗಾಯಗೊಂಡ ಘಟನೆ ಶಾಂತಿ ಮೊಗರು ಸೇತುವೆ ಸಮೀಪ ನ 15 ರಂದು ರಾತ್ರಿ ನಡೆದಿದೆ. ಕಾಣಿಯೂರು ಸಮೀಪದ ನೂಜಿ ನಿವಾಸಿ ಮಹೇಶ್ ಗಾಯಗೊಂಡ ಬೈಕ್ ಸವಾರ. ಇವರನ್ನು ಸ್ಥಳೀಯರ ಸಹಾಯದಿಂದ ಕೂಡಲೇ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಕುದ್ಮಾರ್ – ಆಲಂಕಾರನ್ನು ಸಂಪರ್ಕಿಸುವ ರಸ್ತೆಯಲ್ಲಿ ಶಾಂತಿ ಮೊಗರು ಸೇತುವೆಯಿಂದ 300 ಮೀಟರ್ ದೂರದಲ್ಲಿ ಅಪಘಾತ ಸಂಭವಿಸಿದೆ. ನೂಜಿ ಮಹೇಶ್ ರವರು ತಮ್ಮ ಬಜಾಜ್ …
ಶಾಂತಿಮೊಗರು : ಬೈಕ್ಗೆ ಹಿಂಬಂದಿಯಿಂದ ಕಾರು ಡಿಕ್ಕಿ ಹೊಡೆದು ಪರಾರಿ,ಬೈಕ್ ಸವಾರಗೆ ಗಾಯ Read More »