ನೆಲ್ಯಾಡಿ :ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆಗುರುಳಿದ ಘಟನೆ ನ. 18 ರಂದು ಬೆಳ್ಳಂಬೆಳಗ್ಗೆ ನೆಲ್ಯಾಡಿ ಸಮೀಪ ನಡೆದಿದೆ.
ಘಟನೆಯಲ್ಲಿ ಯಾವುದೇ ರೀತಿಯ ಅವಘಡಗಳು ಸಂಭವಿಸದೆ ಚಾಲಕ ಅಪಾಯದಿಂದ ಪಾರಾಗಿದ್ದು, ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿದು ಬಂದಿದೆ.
ನೆಲ್ಯಾಡಿ :ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆಗುರುಳಿದ ಘಟನೆ ನ. 18 ರಂದು ಬೆಳ್ಳಂಬೆಳಗ್ಗೆ ನೆಲ್ಯಾಡಿ ಸಮೀಪ ನಡೆದಿದೆ.
ಘಟನೆಯಲ್ಲಿ ಯಾವುದೇ ರೀತಿಯ ಅವಘಡಗಳು ಸಂಭವಿಸದೆ ಚಾಲಕ ಅಪಾಯದಿಂದ ಪಾರಾಗಿದ್ದು, ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿದು ಬಂದಿದೆ.
Praveen Chennavara Palthady village & post Kadaba Taluq D.K.-For contact- 7090806456
ಹೊಸಕನ್ನಡ ವಾಟ್ಸಪ್ ಗ್ರೂಪ್ಗೆ ಸೇರಿ