ಶಬರಿಮಲೆ : ಅಪಾಯದ ಮಟ್ಟದಲ್ಲಿ ಹರಿದ ಪಂಪಾ ನದಿ,ಭಕ್ತರ ಪ್ರವೇಶಕ್ಕೆ ನಿರ್ಬಂಧ
ಕೇರಳದಲ್ಲಿ ಮಳೆ ತನ್ನ ಆರ್ಭಟವನ್ನು ಮುಂದುವರಿಸಿದ್ದು, ಪಂಪಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಹೀಗಾಗಿ ಶಬರಿಮಲೆಯ ಪ್ರಸಿದ್ಧ ಅಯ್ಯಪ್ಪ ದೇವಸ್ಥಾನಕ್ಕೆ ಶನಿವಾರ ಭಕ್ತರ ಪ್ರವೇಶವನ್ನು ನಿಷೇಧಿಸಿ ಪತ್ತನಂತಿಟ್ಟ ಜಿಲ್ಲಾಡಳಿತ ಆದೇಶ ಹೊರಡಿಸಿತು.ಭಾನುವಾರ ಪರಿಸ್ಥಿತಿ ಅವಲೋಕಿಸಿ ನಿರ್ಧಾರ ಕೈಗೊಳ್ಳಲಿದ್ದಾರೆ. ಪತ್ತನಂತಿಟ್ಟ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಹೀಗಾಗಿ ಪಂಪಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿರುವುದರಿಂದ ಕಕ್ಕಿ-ಅನತೋಡೆ ಜಲಾಶಯ (ಗೇಟ್ಗಳನ್ನು ತೆರೆಯಲಾಗಿದೆ) ಮತ್ತು ಪಂಪಾ ಅಣೆಕಟ್ಟೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಯಾತ್ರಾರ್ಥಿಗಳ ಸುರಕ್ಷತೆಗಾಗಿ ಪಂಪಾ ಮತ್ತು ಶಬರಿಮಲೆಗೆ ಯಾತ್ರೆಯನ್ನು ನಿಷೇಧಿಸಲಾಗಿದೆ …
ಶಬರಿಮಲೆ : ಅಪಾಯದ ಮಟ್ಟದಲ್ಲಿ ಹರಿದ ಪಂಪಾ ನದಿ,ಭಕ್ತರ ಪ್ರವೇಶಕ್ಕೆ ನಿರ್ಬಂಧ Read More »