ಡಿ.9 -ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ,ಆಮಂತ್ರಣ ಬಿಡುಗಡೆ

ಸವಣೂರು: ಕೊಳ್ತಿಗೆ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.9ರಂದು ಚಂಪಾ ಷಷ್ಠೀ ಉತ್ಸವ ನಡೆಯಲಿದ್ದು ಇದರ ಆಮಂತ್ರಣ ಬಿಡುಗಡೆ ದೇವಸ್ಥಾನದಲ್ಲಿ ನಡೆಯಿತು.

ದೇವಸ್ಥಾನದ ಅರ್ಚಕ ಹರಿನಾರಾಯಣ ಮನೋಳಿತ್ತಾಯ ಪ್ರಾರ್ಥನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು, ಮೊಕ್ತೇಸರರಾದ ಮೋಹನ್‌ದಾಸ್ ರೈ,ಸತೀಶ್ ರೈ,ಅರುಣ್ ಕುಮಾರ್ ರೈ,ಪ್ರವೀಣ್ ಕುಮಾರ್ ರೈ ಮೊದಲಾದವರಿದ್ದರು.

Leave A Reply

Your email address will not be published.