ಕಡಬ:ಡಿಸೆಂಬರ್ 05 ಭಾನುವಾರ ದೊಡ್ಡಕೊಪ್ಪದ ಸಿದ್ಧಿವಿನಾಯಕ ಭಜನಾ ಮಂದಿರದ ವಠಾರದಲ್ಲಿ e-shram card ನೋಂದಣಿ ಹಾಗೂ ಮಾಹಿತಿ ಕಾರ್ಯಾಗಾರ!!

ಕಡಬ:ನಿಗದಿತ ವಿಭಾಗಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಭಾರತೀಯ ಕಾರ್ಮಿಕ ಇಲಾಖೆ ಪರಿಚಯಿಸಿದ ‘ಈ ಶ್ರಮ ಕಾರ್ಡ್(e -shram card) ನೋಂದಣಿ ಹಾಗೂ ಮಾಹಿತಿ ಕಾರ್ಯಾಗಾರ ಇದೇ ಬರುವ ದಿನಾಂಕ 05/12/21 ರ ಭಾನುವಾರದಂದು ಆರ್ ಎಸ್ ಎಸ್ ಶಾಖೆ ದೊಡ್ಡಕೊಪ್ಪ ಇದರ ಆಶ್ರಯದಲ್ಲಿ ಸಿದ್ಧಿ ವಿನಾಯಕ ಭಜನಾ ಮಂದಿರದ ವಠಾರ ದೊಡ್ಡಕೊಪ್ಪ ಇಲ್ಲಿ ನಡೆಯಲಿದೆ.

ಕಡಬ ಆಸುಪಾಸಿನ ಕಾರ್ಮಿಕರು e-shram ಯೋಜನೆಯ ಮಾಹಿತಿ ಪಡೆದುಕೊಂಡು ನೋಂದಣಿ ಮಾಡಿಸಬೇಕಾಗಿ ಸಂಘಟಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.