ಉಪ್ಪಿನಂಗಡಿ :ಠಾಣೆಗೆ ನುಗ್ಗಿ ಹಾನಿ ಮಾಡಲು ಯತ್ನಿಸಿದರಿಂದ ಲಾಠಿಚಾರ್ಜ್ – ಎಸ್ಪಿ ಋಷಿಕೇಶ್ ಸೋನಾವಣೆ
ಪುತ್ತೂರು : ಉಪ್ಪಿನಂಗಡಿಯಲ್ಲಿ ನಡೆದ ಗಲಭೆ ಮತ್ತು ಲಾಠಿಚಾರ್ಜ್ಗೆ ಸಂಬಂಧಿಸಿದಂತೆ ಎಸ್ಪಿ ರಿಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದಾರೆ. ಉಪ್ಪಿನಂಗಡಿ ಗಲಭೆ ಕುರಿತು ಎಸ್ಪಿ ರಿಷಿಕೇಶ್ ಸೋನಾವಣೆ ಪ್ರತಿಕ್ರಿಯೆಕೆಲ ಯುವಕರ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಡಿ.13 ರಂದು ಸಿನಾನ್ ಎಂಬಾತನನ್ನು ಬಂಧಿಸಲಾಗಿತ್ತು. ಬಂಧಿತ ಸಿನಾನ್ ನೀಡಿದ ಮಾಹಿತಿಯಂತೇ ಮುಸ್ತಫಾ, ಹಮೀದ್, ಝಕಾರಿಯಾ ಎಂಬ ಮೂವರನ್ನು ವಶಕ್ಕೆ ಪಡೆಯಲಾಗಿತ್ತು. ಅವರನ್ನು ಬಿಡುಗಡೆಗೊಳಿಸುವಂತೆ ಪಿಎಫ್ಐ ಸಂಘಟನೆ ಕಾರ್ಯಕರ್ತರಿಂದ ಠಾಣೆ ಮುಂದೆ ಪ್ರತಿಭಟನೆ ನಡೆದಿತ್ತು.ಪ್ರತಿಭಟನಾಕಾರರು ಉದ್ರೇಕಕಾರಿಯಾಗಿ ವರ್ತಿಸುತ್ತಿದ್ದರಿಂದ ಪೊಲೀಸರು ಹಲವು ಬಾರಿ ಅವರಿಗೆ …
ಉಪ್ಪಿನಂಗಡಿ :ಠಾಣೆಗೆ ನುಗ್ಗಿ ಹಾನಿ ಮಾಡಲು ಯತ್ನಿಸಿದರಿಂದ ಲಾಠಿಚಾರ್ಜ್ – ಎಸ್ಪಿ ಋಷಿಕೇಶ್ ಸೋನಾವಣೆ Read More »