ಆದೇಶ ಉಲ್ಲಂಘನೆ ಕಾಂಗ್ರೆಸ್ ನ 14 ಮಂದಿ ವಿಧಾನಪರಿಷತ್‌ ಸದಸ್ಯರನ್ನು ಅಮಾನತು ಮಾಡಿದ ಸಭಾಪತಿ

ಬೆಂಗಳೂರು : ಸಭಾಪತಿಯವರ ಅದೇಶವನ್ನು ಉಲ್ಲಂಘನೆ ಮಾಡಿದ್ದಾರೆಂಬ ಆರೋಪದಡಿಯಲ್ಲಿ ವಿಧಾನ ಪರಿಷತ್ತಿನ 14 ಮಂದಿ ಸದಸ್ಯರನ್ನು ಸಭಾಪತಿಯವರು ಅಮಾನತು ಮಾಡಿದ್ದಾರೆ.

ಸದನದ ಬಾವಿಗಿಳಿದು ಧರಣಿ ಮಾಡಿದ್ದ ಸದಸ್ಯರನ್ನು ಒಂದು ದಿನದ ಮಟ್ಟಿಗೆ ಅಮಾನತು ಮಾಡಲಾಗಿದೆ. ಕಾಂಗ್ರೆಸ್ ನ 14 ಮಂದಿ ಸದಸ್ಯರನ್ನು ಅಮಾನತು ಮಾಡಿ ಸಭಾಪತಿ ಬಸವರಾಜ ಹೊರಟ್ಟಿ ಆದೇಶ ಹೊರಡಿಸಿದ್ದಾರೆ.

Leave A Reply

Your email address will not be published.