ಮಂಗಳೂರು: ಇಂದು ಸಂಜೆ 7 ಗಂಟೆ ಬಳಿಕ ಯಾರೂ ಬೀಚ್ ಗೆ ತೆರಳೋ ಹಾಗಿಲ್ಲ !! | ಬೀಚ್ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ

Share the Article

ಮಂಗಳೂರಲ್ಲಿ ಇಂದು ಸಂಜೆ 7 ಗಂಟೆಯ ಬಳಿಕ ಬೀಚ್ ಗಳಿಗೆ ತೆರಳುವುದನ್ನು ನಿರ್ಬಂಧಿಸಲಾಗಿದೆ.

ಹೊಸ ವರ್ಷ ಹಿನ್ನೆಲೆಯಲ್ಲಿ ಭಾರಿ ಜನ ಸೇರುವ ಸಾಧ್ಯತೆಯಿದ್ದು, ಕೋವಿಡ್ ಸಂದರ್ಭ ಸೋಂಕು ಹರಡುವುದನ್ನು ತಪ್ಪಿಸಲು ಮುಂಜಾಗ್ರತಾ ಕ್ರಮವಾಗಿ ಬೀಚ್‌ಗೆ ತೆರಳುವುದಕ್ಕೆ ನಿರ್ಬಂಧ ಹೇರಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

Leave A Reply

Your email address will not be published.