ಕ್ರಿಸ್ಮಸ್ ದಿನದಂದು ಪೆರುವಾಯಿಯಲ್ಲಿ ನಡೆದ ಗೋದಲಿ ಸ್ಪರ್ಧೆಯ ಫಲಿತಾಂಶ

ಪುತ್ತೂರು : – ಬಂಟ್ವಾಳ ತಾಲೂಕಿನ ಪೆರುವಾಯಿ ಫಾತಿಮ ಚರ್ಚ್ ಮುಚ್ಚಿರಪದವು ಅಧೀನದಲ್ಲಿ ಕ್ರಿಸ್ಮಸ್ ಹಬ್ಬದ ದಿನದಂದು ಗೋದಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.ಹಲವಾರು ಮಂದಿ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು,ರಾಜೇಶ್ ಪ್ರಕಾಶ್ ಡಿಸೋಜ ಮುಳಿಯ ಪೆರುವಾಯಿ ಪ್ರಥಮ ಬಹುಮಾನವನ್ನು ಪಡೆದುಕೊಂಡರು.

ಪ್ರಥಮ ಸ್ಥಾನ

ಈ ಸ್ಪರ್ಧೆಯ ದ್ವಿತೀಯ ಬಹುಮಾನವನ್ನು ರೋಶನ್ ಡಿಸೋಜ ಅಂಗರಕುಮೇರ್ ಶಾಲೋಮ್ ನಿವಾಸ್ ಪಡೆದುಕೊಂಡರು.

ದ್ವಿತೀಯ ಸ್ಥಾನ

ಇವರಿಗೆ ಡಿಸೆಂಬರ್ 31 ರಂದು ರೆl ಫಾದರ್ ವಿಶಾಲ್ ಮೋನಿಸ್ ಅವರ ಉಪಸ್ಥಿಯಲ್ಲಿ ಪೆರುವಾಯಿ ಚರ್ಚ್ ನಲ್ಲಿ ಬಹುಮಾನವನ್ನು ವಿತರಿಸಲಾಯಿತು.

Leave A Reply

Your email address will not be published.