ಬೆಂಗಳೂರಿನಲ್ಲಿ ಭೀಕರ ಅಪಘಾತ: ಕಾರು, ಬೈಕ್ ಮೇಲೆ ಜಲ್ಲಿ ತುಂಬಿದ
ಟಿಪ್ಪರ್ ಬಿದ್ದು ಆರು ಮಂದಿ ಸಾವು
ಬೆಂಗಳೂರು : ಬೆಂಗಳೂರಿನ ಕುಂಬಳಗೂಡು ಬಳಿ ಭೀಕರ ಅಪಘಾತ ಸಂಭವಿಸಿದೆ. ಎರಡು ಕಾರು ಮತ್ತು ಬೈಕ್ ಮೇಲೆ ಟಿಪ್ಪರ್ ಬಿದ್ದು ಆರು ಮಂದಿ ಮೃತ ಪಟ್ಟಿದ್ದಾರೆ. ಎರಡು ಕಾರುಗಳಲ್ಲಿ ತಲಾ 5 ಜನರಂತೆ 10 ಜನರಿದ್ದರು. ಟಿಪ್ಪರ್ ನಡಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಜಲ್ಲಿ ಸಾಗಿಸುತ್ತಿದ್ದ ಟಿಪ್ಪರ್ ಪಕ್ಕದಲ್ಲೇ ಸಂಚರಿಸುತ್ತಿದ್ದ ವಾಹನಗಳ ಮೇಲೆ ಪಲ್ಟಿಯಾಗಿದೆ. ಬೈಕ್ ಸವಾರ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಸ್ಥಳಕ್ಕೆ ಪೊಲೀಸ್ ದೌಡಾಯಿಸಿದ್ದಾರೆ. ಕೆಂಗೇರಿಯಿಂದ ಬಿಡದಿ ಮಾರ್ಗ ಮಧ್ಯೆ ಬರುವ …
ಬೆಂಗಳೂರಿನಲ್ಲಿ ಭೀಕರ ಅಪಘಾತ: ಕಾರು, ಬೈಕ್ ಮೇಲೆ ಜಲ್ಲಿ ತುಂಬಿದ
ಟಿಪ್ಪರ್ ಬಿದ್ದು ಆರು ಮಂದಿ ಸಾವು Read More »