ಮೇಕೆದಾಟು ಪಾದಯಾತ್ರೆಗೆ ಸರಕಾರದ ಬ್ರೇಕ್

ಕೋವಿಡ್ ಹೆಚ್ಚಳದ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಹಮ್ಮಿಕೊಂಡಿರುವ ಪಾದಯಾತ್ರೆ ನಿರ್ಬಂಧಿಸಲು ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ವಿಭಾಗೀಯ ಪೀಠ, ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡಿತು.

ಈ ಬೆನ್ನಲ್ಲೇ ರಾಜ್ಯ ಸರ್ಕಾರ ಕಾಂಗ್ರೆಸ್ ಪಾದಯಾತ್ರೆ ತಡೆಯಲು ಆದೇಶ ಹೊರಡಿಸಿದೆ.

Leave A Reply

Your email address will not be published.