ನೀಲೇಶ್ವರ ದಾಮೋದರ ತಂತ್ರಿಗಳು ಇನ್ನಿಲ್ಲ | ಹಲವು ದೇವಸ್ಥಾನಗಳ ಪ್ರತಿಷ್ಠೆ ನಡೆಸಿದ ತಂತ್ರಿಗಳು

ಕಾಸರಗೋಡು: ದ.ಕ ಜಿಲ್ಲೆಯ ಹಲವಾರು ದೇವಸ್ಥಾನಗಳ ತಂತ್ರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಸಿದ್ಧ ವೈದಿಕ ವಿದ್ವಾಂಸರಾದ ನೀಲೇಶ್ವರ ಆರೋತ್ ದಾಮೋದರ ತಂತ್ರಿಗಳವರು ನಿನ್ನೆ ರಾತ್ರಿ ನಿಧನರಾದರು.

ಅವರಿಗೆ 85 ವರ್ಷ ವಯಸ್ಸಾಗಿತ್ತು. ಸುಳ್ಯ ಹಾಗು ಪುತ್ತೂರು ತಾಲೂಕಿನ ಹಲವು ದೇವಸ್ಥಾನಗಳಲ್ಲಿ ತಂತ್ರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು.

Leave A Reply

Your email address will not be published.