19 ಐ.ಎ.ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಸರಕಾರ

ರಾಜ್ಯ ಸರ್ಕಾರ ದೊಡ್ಡ ಪ್ರಮಾಣದಲ್ಲಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.19 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ಯಾರು ಎಲ್ಲಿಗೆ ವರ್ಗಾವಣೆ? ಮಾಹಿತಿ ಇಲ್ಲಿದೆ..

ಅನಿಲ್ ಕುಮಾರ್ – ಅಪರ ಮುಖ್ಯ ಕಾರ್ಯದರ್ಶಿ, ಲೋಕೋಪಯೋಗಿ ಇಲಾಖೆ
ಶಾಮ್ಲಾ ಇಕ್ಬಾಲ್- ಕಾರ್ಯದರ್ಶಿ, ಸಾರ್ವಜನಿಕ ಉದ್ದಿಮೆ ಇಲಾಖೆ
ಕನಗ ವಲ್ಲಿ- ಆಯುಕ್ತೆ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ
ಪಾಟೀಲ್ ಭುವನೇಶ್ ದೇವಿದಾಸ್- ಎಂಡಿ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ.
ವಸಿರೆಡ್ಡಿ ವಿಜಯ ಜ್ಯೋತ್ಸ್ನಾ- ಎಂಡಿ, ಕರ್ನಾಟಕ ರೇಷ್ಮೆ ಕೈಗಾರಿಕೆ ನಿಗಮ.
ಯಶವಂತ ಗುರುಕಾರ್- ಜಿಲ್ಲಾಧಿಕಾರಿ, ಕಲಬುರಗಿ.
ಹೆಪ್ಸಿಭಾ ರಾಣಿ ಕೊರಲಪಟಿ- ಎಂಡಿ, ಕರ್ನಾಟಕ ವಿದ್ಯುತ್ ಕಾರ್ಖಾನೆ ಲಿ.
ಕೆ.ಎ.ದಯಾನಂದ್- ಆಯುಕ್ತರು, ಹಿಂದುಳಿದ ವರ್ಗಗಳ ಇಲಾಖೆ.
ಜಗದೀಶ ಜಿ. – ಎಂಡಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ.
ಕೆ.ಎಸ್.ಲತಾಕುಮಾರಿ- ನಿರ್ದೇಶಕಿ, ವಿಕಲಾಂಗ ಮತ್ತು ಹಿರಿಯ ನಾಗರಿಕ ಕಲ್ಯಾಣ ಇಲಾಖೆ.
ವೆಂಕಟರಾಜ- ಜಿಲ್ಲಾಧಿಕಾರಿ, ಕೋಲಾರ.
ಶಿಲ್ಪಾ ನಾಗ್- ಆಯುಕ್ತೆ, ಗ್ರಾಮೀಣಾಭಿವೃದ್ಧಿ.
ನಳಿನಿ ಅತುಲ್- ಕಂಟ್ರೋಲರ್, ಕೆಪಿಎಸ್​ಸಿ.
ಶಿಲ್ಪಾ ಶರ್ಮಾ- ಆಯುಕ್ತೆ, ಪಂಚಾಯತ್ ರಾಜ್.
ಎನ್.ಎಂ. ನಾಗರಾಜ- ಎಂಡಿ, ಕರ್ನಾಟಕ ರಾಜ್ಯ ಔಷಧ ಸರಬರಾಜು ನಿಗಮ.
ಶೇಖ್ ತನ್ವೀರ್ ಆಸಿಫ್- ಹೆಚ್ಚುವರಿ ಆಯುಕ್ತ, ಅಬಕಾರಿ ಇಲಾಖೆ.
ಲಿಂಗಮೂರ್ತಿ ಜಿ- ಕಾರ್ಯದರ್ಶಿ, ರಾಜ್ಯ ಚುನಾವಣಾ ಆಯೋಗ.
ಇಬ್ರಾಹಿಂ ಮೈಗೂರು- ಕಾರ್ಯದರ್ಶಿ, ರೇರಾ.
ಗರಿಮಾ ಪವಾರ್- ಸಿಇಒ, ಯಾದಗಿರಿ ಜಿಲ್ಲಾ ಪಂಚಾಯತ್.

Leave A Reply

Your email address will not be published.