ಕದ್ರಿ ಪೊಲೀಸ್ ಠಾಣಾ ಎ.ಎಸೈ ವಿಜಯ್ ಕಾಂಚನ್ ಅವರಿಗೆ ರಾಷ್ಟ್ರಪತಿ ಪದಕ latest By Praveen Chennavara Last updated Jan 25, 2022 0 ಮಂಗಳೂರು : ಕದ್ರಿ ಪೊಲೀಸ್ ಠಾಣೆಯ ಎಎಸ್ಐ ವಿಜಯ್ ಕಾಂಚನ್ ಅವರಿಗೆ ರಾಷ್ಟ್ರಪತಿಯ ಪದಕ ಘೋಷಿಸಲಾಗಿದೆ. ವಿಜಯ್ ಕಾಂಚನ್ ಅವರು ಸೇವಾವಧಿಯಲ್ಲಿ ಸಲ್ಲಿಸಿದ ಸಾಧನೆಗಳನ್ನು ಪರಿಗಣಿಸಿ ಈ ಪ್ರಶಸ್ತಿ ಲಭಿಸಿದೆ.