ಬೆಳ್ತಂಗಡಿ:ಗುರುವಾಯನಕೆರೆ-ಕಾರ್ಕಳ ರೋಡ್ ಬಳಿ ಹೊಂಡಕ್ಕೆ ಬಿದ್ದ ಕಾರು|ಪ್ರಯಾಣಿಕರು ಅಪಾಯದಿಂದ ಪಾರು

ಬೆಳ್ತಂಗಡಿ: ಗುರುವಾಯನಕೆರೆ-ಕಾರ್ಕಳ ರೋಡ್ ಹತ್ತಿರವಿರುವ ಹೊಂಡಕ್ಕೆ ಕಾರು ಬಿದ್ದಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

ಗುರುವಾಯನಕೆರೆ ಕೆರೆಯ ಎದುರಿನ ಹೊಂಡಕ್ಕೆ ಕಾರು ಬಿದ್ದು ಪಲ್ಟಿಯಾಗಿದೆ.ಮದುವೆ ಹೋಗುವ ಕಾರು ಎಂದು ತಿಳಿದು ಬಂದಿದೆ. ಕಾರಿನಲ್ಲಿ ನಾಲ್ಕು ಜನ ಪ್ರಯಾಣಿಕರಿದ್ದು,ಅಲ್ಪ ಸ್ವಲ್ಪ ಗಾಯಗಳಾಗಿದೆ.

Leave A Reply

Your email address will not be published.