ಕೊರೋನ ಪರೀಕ್ಷೆ ಸಂಬಂಧ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯ ಸರ್ಕಾರ ಕೊರೋನ ಪರೀಕ್ಷೆ ಸಂಬಂಧ ಮಾರ್ಗಸೂಚಿ ಬಿಡುಗಡೆ ಮಾಡಿದ್ದು,ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದೆ.

ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಆಯುಕ್ತರು ಆದೇಶ ಹೊರಡಿಸಿದ್ದು, ಕೋವಿಡ್ ಸೋಂಕಿನ ಪ್ರಕರನಗಳನ್ನು ತ್ವರಿತವಾಗಿ ಪತ್ತೆ ಹಚ್ಚುವುದು ಮತ್ತು ಸೂಕ್ತ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳುವುದು ಹಾಗೂ ಹಿರಿಯ ನಾಗರಿಕರಿಗೆ ( 60 ವರ್ಷ ಮೇಲ್ಪಟ್ಟ) ಹಾಗೂ ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿರುವವರಿಗಾಗಿ ಕೊರೊನಾ ಪರೀಕ್ಷಾ ಕಾರ್ಯತಂತ್ರವನ್ನು ಈ ಕೆಳಕಂಡಂತೆ ಪರಿಷ್ಕರಿಸಿ ಆದೇಶ ಹೊರಡಿಸಿದ್ದಾರೆ.

ಯಾರನ್ನು ಪರೀಕ್ಷಿಸಬೇಕು:

1) ಕೊರೊನಾ ಸೋಂಕಿನ ಲಕ್ಷಣವಿರುವ ವ್ಯಕ್ತಿಗಳು ( ಕೆಮ್ಮು, ಜ್ವರ, ಗಂಟಲು ಕೆರೆತ, ರುಚಿ/ವಾಸನೆಯ ಗ್ರಹಿಕೆ ಕಳೆದುಕೊಂಡವರು)

2) ವಿದೇಶಕ್ಕೆ ತೆರಳುತ್ತಿರುವ ವ್ಯಕ್ತಿಗಳು

3) ವಿದೇಶದಿಂದ ಆಗಮಿಸಿದ ಭಾರತೀಯ ವಿಮಾನ//ನಿಲ್ದಾಣ ಬಂದರುಗಳಿಗೆ ಆಗಮಿಸಿದ ಪ್ರಯಾಣಿಕರಿಗೆ.

ಮಾರ್ಗಸೂಚಿಗಳು ಇಂತಿವೆ:

Leave A Reply

Your email address will not be published.