ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರಿಗೆ ಪಿತೃವಿಯೋಗ

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಸಿ ಟಿ ರವಿ ಅವರ ತಂದೆ ಇಂದು ವಿಧಿವಶರಾಗಿದ್ದಾರೆ. ಸಿ ಈ ತಿಮ್ಮೇಗೌಡ ( 92) ರವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ಇವರ ಪಾರ್ಥೀವ ಶರೀರವು ಇಂದು ಸಂಜೆ ಸ್ವಗ್ರಾಮಕ್ಕೆ ಆಗಮಿಸಲಿದೆ ಎಂಬ ಮಾಹಿತಿ ಇದೆ.

ಜನವರಿ 30 ರ ಬೆಳಿಗ್ಗೆ 06 ಗಂಟೆಯಿಂದ 11.30 ರವರೆಗೆ ಆಲ್ದೂರಿನಲ್ಲಿ ಕಲ್ಪಿಸಲಾಗಿದೆ. ಅಂತ್ಯಸಂಸ್ಕಾರ ಕೂಡಾ ಅಲ್ಲೇ ನಡೆಯಲಿದೆ.

Leave A Reply

Your email address will not be published.