ಮಂಗಳೂರು : ಕಳೆದ ತಿಂಗಳು ಕುಣಿಗಲ್ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು!!!

ಮಂಗಳೂರು : ಕಳೆದ ತಿಂಗಳು ಕುಣಿಗಲ್ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ರಾಯನ್ ಡಿ ಕೋಸ್ತಾ ಫೆ.12 ರ ಶನಿವಾರ ನಿಧನರಾಗಿದ್ದಾರೆ‌.

ಈ ಭೀಕರ ಅಪಘಾತದಲ್ಲಿ ಕುಲಶೇಖರದ ಟೆರೆನ್ಸ್ ಫೆರ್ನಾಂಡೀಸ್ ಜೋಯಲ್ ಟೆರೆನ್ಸ್ ಫರ್ನಾಂಡೀಸ್ ( 28) ಸ್ಥಳದಲ್ಲೇ ಸಾವನ್ನಪ್ಪಿದ್ದರೆ. ರಾಯನ್ ಡಿಕೋಸ್ತಾ ಅವರಿಗೆ ತೀವ್ರವಾದ ಗಾಯಗಳಾಗಿತ್ತು. ಇನ್ನು ಮೂವರಿಗೆ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.

Leave A Reply

Your email address will not be published.