ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ರಕ್ತದ ಕಿಮ್ಮತ್ತು ಜಿಹಾದಿ ಮೂಲಭೂತವಾದಿಗಳಿಗೆ ತಿಳಿಯಬೇಕು- ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ನಿನ್ನೆ ರಾತ್ರಿ ಶಿವಮೊಗ್ಗದಲ್ಲಿ ನಡೆದ ಬಜರಂಗದಳದ ಕಾರ್ಯಕರ್ತನ ಕೊಲೆಯ ಬಗ್ಗೆ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದು, ಈ ಮೂಲಕ ಹಿಂದುತ್ವದ ಮಹತ್ವವನ್ನು ಸಾರಿದ್ದಾರೆ.

“ಹಿಂದೂ ಕಾರ್ಯಕರ್ತನ ಮೈಯಿಂದ ಹರಿದು ಬಿದ್ದ ಪ್ರತೀ ಬಿಂದು ರಕ್ತದ ಕಿಮ್ಮತ್ತು ಏನೆಂಬುದು ಜಿಹಾದಿ ಮೂಲಭೂತವಾದಿಗಳಿಗೆ ಗೊತ್ತಾಗಲೇ ಬೇಕು!” ಎಂದು ಬರೆದಿದ್ದು, ಈ ಮೂಲಕ ಮಾನ್ಯ ಮುಖ್ಯಮಂತ್ರಿಗಳಲ್ಲಿ ಹಾಗೂ ಗೃಹ ಸಚಿವರಿಗೆ ಇದು ನನ್ನ ಮನವಿಯಲ್ಲ ಆಗ್ರಹ ಎಂದು ಬರೆದಿದ್ದಾರೆ.

Leave A Reply

Your email address will not be published.