ತಾತನ ತೀರದ ತೀಟೆ ಪುರಾಣ | ಹೆಣ್ಣುಮಕ್ಕಳ ಸಂಗಕ್ಕಾಗಿ ಈತ ಮಾಡುತ್ತಿದ್ದ ಖತರ್ನಾಕ್ ಪ್ಲ್ಯಾನ್!
ಹುಣಸೆ ಮರ ಮುಪ್ಪಾದರೂ ಹುಳಿ ಮುಪ್ಪೇ…ಅಂತ ಒಂದು ಗಾದೆ ಮಾತಿದೆ. ಅದಕ್ಕೆ ತಕ್ಕಂತೆ ಇಲ್ಲೊಂದು ಘಟನೆ ನಡೆದಿದೆ. ಇದೊಂದು ಕಥೆ ತಾತಪ್ಪನದ್ದು. ಹೆಣ್ಣು ಮಕ್ಕಳ ಚಟಕ್ಕೆ ಬಿದ್ದು ಕಳ್ಳತನಕ್ಕೆ ಇಳಿದಿದ್ದ ಈ ತಾತಪ್ಪ. ರಮೇಶ್ ( 70) ಬಂಧಿತ ವೃದ್ಧ. ಸಿಸಿಟಿವಿ ಆಧರಿಸಿ ವೃದ್ಧನ ಬಂಧನ ಮಾಡಲಾಗಿತ್ತು. ಬಳಿಕ ವಿಚಾರಣೆ ನಂತರ ಈತನ ಹೆಣ್ಣು ಮಕ್ಕಳ ಚಟ ಬಯಲಿಗೆ ಬಂದಿದೆ. ಎರಡು ಮದುವೆ, ಮೂರು ಮಕ್ಕಳಾದರೂ ಈತನ ಆಸೆಯೇನೂ ಕಡಿಮೆಯಾಗಿಲ್ಲ. ಹೆಣ್ಣುಮಕ್ಕಳ ಚಟ ಹೊಂದಿದ ಈ ತಾತ …
ತಾತನ ತೀರದ ತೀಟೆ ಪುರಾಣ | ಹೆಣ್ಣುಮಕ್ಕಳ ಸಂಗಕ್ಕಾಗಿ ಈತ ಮಾಡುತ್ತಿದ್ದ ಖತರ್ನಾಕ್ ಪ್ಲ್ಯಾನ್! Read More »