ಎಡಮಂಗಲ : ಕಾಂಗ್ರೆಸ್ ಬೂತ್ ಅಧ್ಯಕ್ಷ ಜಯರಾಮ ಗೌಡ ಪಕ್ಷಕ್ಕೆ ರಾಜಿನಾಮೆ

ಕಡಬ: ಎಡಮಂಗಲ ಗ್ರಾ.ಪಂ.ನ ಎರಡನೇ ವಾರ್ಡಿನ ಕಾಂಗ್ರೆಸ್ ಸಮಿತಿಯ ಬೂತ್ ಅಧ್ಯಕ್ಷ ಜಯರಾಮ ಗೌಡ ಕಲ್ಲರ್ಪೆ ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ.

ಈ ಬಗ್ಗೆ ಅವರು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಅವರು ರಾಜಿನಾಮೆ ಪತ್ರ ಕಳಿಸಿದ್ದು, ವೈಯಕ್ತಿಕ ಕಾರಣಗಳಿಂದ ರಾಜಿನಾಮೆ ನೀಡುತ್ತಿರುವುದಾಗಿ ಅವರು ಪತ್ರದಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.