ದೇಶದ ಅತ್ಯುನ್ನತ ಗೌರವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ದ.ಕ.ದ ಅಮೈ ಮಹಾಲಿಂಗ ನಾಯ್ಕ ಅವರು ಮುಟ್ಟಾಳೆ ಧರಿಸಿ ಪ್ರಶಸ್ತಿ ಸ್ವೀಕರಿಸಿದರು.
ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಮಹಾಲಿಂಗ ನಾಯ್ಕ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹಿತ ಹಲವು ಗಣ್ಯರು ಪಾಲ್ಗೊಂಡಿದ್ದರು