ಪುತ್ತೂರು : ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿಗಿದೆ.
ಬೊಳಿಯಾಲ ನಿವಾಸಿ ಸೇಸಪ್ಪ ಪೂಜಾರಿ ಎಂಬವರ ಮೃತದೇಹ ಪತ್ತೆಯಾಗಿದೆ.ಕೆಲದಿನಗಳಿಂದ ನಾಪತ್ತೆಯಾಗಿದ್ದ ಇವರು ಇದೀಗ ಶವವಾಗಿ ಪತ್ತೆಯಾಗಿದೆ.
ಇದೀಗ ಮೃತದೇಹ ಪತ್ತೆಯಾಗಿದ್ದು ,ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.
ಪುತ್ತೂರು : ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿಗಿದೆ.
ಬೊಳಿಯಾಲ ನಿವಾಸಿ ಸೇಸಪ್ಪ ಪೂಜಾರಿ ಎಂಬವರ ಮೃತದೇಹ ಪತ್ತೆಯಾಗಿದೆ.ಕೆಲದಿನಗಳಿಂದ ನಾಪತ್ತೆಯಾಗಿದ್ದ ಇವರು ಇದೀಗ ಶವವಾಗಿ ಪತ್ತೆಯಾಗಿದೆ.
ಇದೀಗ ಮೃತದೇಹ ಪತ್ತೆಯಾಗಿದ್ದು ,ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.
Praveen Chennavara Palthady village & post Kadaba Taluq D.K.-For contact- 7090806456
ಹೊಸಕನ್ನಡ ವಾಟ್ಸಪ್ ಗ್ರೂಪ್ಗೆ ಸೇರಿ