ಪಾಲ್ತಾಡಿ : ಗುಡ್ಡೆಯಲ್ಲಿ ವ್ಯಕ್ತಿಯ ಕೊಲೆ : ಇಬ್ಬರ ವಿರುದ್ದ ಪ್ರಕರಣ ದಾಖಲು
ಸವಣೂರು : ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು,ಇದೊಂದು ಕೊಲೆಯಾಗಿರುವ ಸಾಧ್ಯತೆ ಇದೆ ಎಂಬ ಶಂಕೆ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಪಾಲ್ತಾಡಿ ಗ್ರಾಮದ ಬೊಳಿಯಾಲ ನಿವಾಸಿ ಸೇಸಪ್ಪ ಪೂಜಾರಿ (76ವ.) ಎಂಬವರ ಮೃತದೇಹ ಪತ್ತೆಯಾಗಿದೆ.ಫೆ.5ರಿಂದ ನಾಪತ್ತೆಯಾಗಿದ್ದಾರೆಂದು ಹೇಳಲಾಗಿರುವ ಸೇಸಪ್ಪ ಪೂಜಾರಿಯವರ ಶವ ಪತ್ತೆಯಾಗಿದೆ.ಸಾವಿನಲ್ಲಿ ಸಂಶಯವಿರುವ ಹಿನ್ನೆಲೆಯಲ್ಲಿ ಸೇಸಪ್ಪ ಪೂಜಾರಿಯವರ ಪುತ್ರಿ ಶುಭವತಿ ಅವರು ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸೇಸಪ್ಪ ಪೂಜಾರಿಯವರು ತನ್ನ ತಮ್ಮ ಬಾಲಕೃಷ್ಣ ಪೂಜಾರಿಯವರ ಮನೆಯಲ್ಲಿ ಮೂಳೆ ಮುರೀತಕ್ಕೋಳಗಾಗಿ …
ಪಾಲ್ತಾಡಿ : ಗುಡ್ಡೆಯಲ್ಲಿ ವ್ಯಕ್ತಿಯ ಕೊಲೆ : ಇಬ್ಬರ ವಿರುದ್ದ ಪ್ರಕರಣ ದಾಖಲು Read More »