ಕಡಬ: ನೂತನ ಠಾಣಾಧಿಕಾರಿಯಾಗಿ ಆಂಜನೇಯರೆಡ್ಡಿ ಅಧಿಕಾರ ಸ್ವೀಕಾರ

ಕಡಬ: ಪೊಲೀಸ್ ಠಾಣೆಯ ಠಾಣಾಧಿಕಾರಿಯಾಗಿ ಆಂಜನೇಯ ರೆಡ್ಡಿ ಅಧಿಕಾರ ಸ್ವೀಕರಿಸಿದ್ದಾರೆ.

ಬೆಳ್ಳಾರೆಯಲ್ಲಿ ಉತ್ತಮ ಆಡಳಿತ ನೀಡಿ ಜನಸ್ನೇಹಿ, ಸಮಾಜಮುಖಿ ಕಾರ್ಯಗಳಲ್ಲಿ ಗುರುತಿಸಿಕೊಂಡು ಸಾರ್ವಜನಿಕ ವಾಗಿ ಉತ್ತಮ ಬಾಂದವ್ಯ ಹೊಂದಿದ್ದರು.

Leave A Reply

Your email address will not be published.