ತಪ್ಪಿದ ಸಿದ್ದರಾಮಯ್ಯನವರ ನಾಲಿಗೆ ; ನುಡಿದ ಮಾತಿಗೆ ಜನ ದಂಗು !

ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಭಾಷಣದ ವೇಳೆ ಮತ್ತೊಮ್ಮೆ ಬಾಯಿತಪ್ಪಿ ಮಾತನಾಡಿ ಪೇಚಿಗೆ ಒಳಗಾಗಿದ್ದಾರೆ . ಸಿದ್ದರಾಮಯ್ಯ ಅವರು ತಮ್ಮ ಭಾಷಣದ ವೇಳೆ ಮತ್ತೊಮ್ಮೆ ಬಾಯಿ ತಪ್ಪಿ  ಮಾತನಾಡಿ ಅವಮಾನಕ್ಕೀಡಾಗಿದ್ದಾರೆ.

ಬೆಲೆ ಏರಿಕೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ವೇಳೆ ಸಿದ್ದರಾಮಯ್ಯ ಅವರು, ಬಾಯಿ ತಪ್ಪಿ ಕಾಂಗ್ರೆಸ್​ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ.

ಬೆಲೆ ಏರಿಕೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ವೇಳೆ ಸಿದ್ದರಾಮಯ್ಯ ಅವರು, ಬಾಯಿ ತಪ್ಪಿ ಕಾಂಗ್ರೆಸ್​ ಕಿತ್ತೊಗೆಯಬೇಕು ಎಂದು ಹೇಳಿದ್ದಾರೆ. ಬಳಿಕ ಬಿಜೆಪಿ ಸರ್ಕಾರ ಎಂದು ಕಾಂಗ್ರೆಸ್ ಕಾರ್ಯಕರ್ತರು ಕೂಗಿದಾಗ. ಬಿಜೆಪಿ ಕಿತ್ತೊಗೆಯಬೇಕು ಎಂದು ಸರಿಪಡೆಸಿದ್ದಾರೆ.

Leave A Reply

Your email address will not be published.