ಮಂಗಳೂರು : ಪಿಎಸ್ ಐ ಗೆ ಇರಿದು ತಲೆಮರೆಸಿಕೊಂಡಿದ್ದ ಆರೋಪಿ ಬೆಂಗಳೂರಿನಲ್ಲಿ ಬೊಂಬೆ ಮಾರುತ್ತಿದ್ದ!!!
ಬೆಲೆಬಾಳುವ ವಾಚ್ ಕಳವು ಆರೋಪಿಯನ್ನ ಬಂಧಿಸಲು ತೆರಳಿದ್ದ ಕೊಣಾಜೆ ಪಿಎಸ್ಐ ಶರಣಪ್ಪ ಅವರಿಗೆ ಇರಿದು ಪರಾರಿಯಾಗಿದ್ದ ಆರೋಪಿಯೋರ್ವ ಬೆಂಗಳೂರಲ್ಲಿ ಗೊಂಬೆ ಮಾರುತ್ತಿದ್ದ. ಈತನನ್ನು ಪೊಲೀಸರು ಬಂಧಿಸಿದ್ದಾರೆ. ಸಾಲೆತ್ತೂರು, ಕಾಡುಮಠ ನಿವಾಸಿ ಮಹಮ್ಮದ್ ಸಾದಿಕ್(23) ಪಿಎಸ್ಐಗೆ ಇರಿದು ಪರಾರಿಯಾಗಿ ಸಿಕ್ಕಿಬಿದ್ದ ಆರೋಪಿ. ಮಂಗಳೂರಿನ ಬಂದರು ಠಾಣೆ ವ್ಯಾಪ್ತಿಯಲ್ಲಿ ಬೆಲೆ ಬಾಳುವ ವಾಚ್ ಕಳ್ಳತನ ಪ್ರಕರಣ ನಡೆದಿತ್ತು. ಕೃತ್ಯ ನಡೆಸಿದ ಆರೋಪಿ ಮಹಮ್ಮದ್ ಸಾದಿಕ್ ನಟೋರಿಯಸ್ ಆಗಿದ್ದು ಈ ಹಿಂದೆ ಕೂಡ ತನ್ನನ್ನ ಬಂಧಿಸಲು ತೆರಳಿದ್ದ ಬಂದರು ಪೊಲೀಸ್ ಠಾಣೆ …
ಮಂಗಳೂರು : ಪಿಎಸ್ ಐ ಗೆ ಇರಿದು ತಲೆಮರೆಸಿಕೊಂಡಿದ್ದ ಆರೋಪಿ ಬೆಂಗಳೂರಿನಲ್ಲಿ ಬೊಂಬೆ ಮಾರುತ್ತಿದ್ದ!!! Read More »