ರಾಜಕೀಯದಲ್ಲಿ ಸೋಲಿಲ್ಲದ ಸರದಾರರು ಸಾಕು,ಯುವಕರು ರಾಜಕೀಯಕ್ಕೆ ಬರಬೇಕು-ಭಾಸ್ಕರ ರಾವ್
ಬೆಂಗಳೂರು : ಸೋಲಿಲ್ಲದ ಸರದಾರರು ಅನ್ನಿಸಿಕೊಂಡವರು ಇನ್ನು ಸಾಕು,ಯುವಕರು, ಶಿಕ್ಷಿತರು ರಾಜಕೀಯಕ್ಕೆ ಬರಬೇಕುಎಂದು ಮಾಜಿ ಪೊಲೀಸ್ ಆಯುಕ್ತ, ಆಪ್ ಮುಖಂಡ ಭಾಸ್ಕರ್ ರಾವ್ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನ ನ್ಯಾಶನಲ್ ಕಾಲೇಜು ಮೈದಾನದಲ್ಲಿ ನಡೆದ ಆಮ್ ಆದ್ಮಿ ಪಕ್ಷದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಸೋಲಿಲ್ಲದ ಸರದಾರರು ಹಲವು ಭಾರಿ ಗೆದ್ದು ಬರುತ್ತಾರೆ. ಗೆದ್ದವರೆಲ್ಲರೂ ಭ್ರಷ್ಟಾಚಾರದಲ್ಲೇ ಮುಳುಗಿದ್ದಾರೆ.ಡಾಲರ್ಸ್ ಕಾಲೋನಿಯಲ್ಲಿ ದೊಡ್ಡ ದೊಡ್ಡ ಬಂಗಲೆಗಳನ್ನ ಕಟ್ಟಿಸಿಕೊಂಡಿದ್ದಾರೆ ಎಂದರು. ಉತ್ತರ ಕರ್ನಾಟಕ ಭಾಗದ ಸೋಲಿಲ್ಲದ ಸರದಾರರ ಕ್ಷೇತ್ರಗಳನ್ನ ನೋಡಿ,ಅಲ್ಲಿ ಜನರ ಸಮಸ್ಯೆ ಕೇಳೋರೆ …
ರಾಜಕೀಯದಲ್ಲಿ ಸೋಲಿಲ್ಲದ ಸರದಾರರು ಸಾಕು,ಯುವಕರು ರಾಜಕೀಯಕ್ಕೆ ಬರಬೇಕು-ಭಾಸ್ಕರ ರಾವ್ Read More »