Share the Article ರಾಜ್ಯದಲ್ಲಿ ಹೊಸ ಶೈಕ್ಷಣಿಕ ವರ್ಷ ನಿನ್ನೆ ಅದ್ಧೂರಿಯಾಗಿ ಆರಂಭವಾಗಿದೆ. ಲವಲವಿಕೆಯಿಂದ ಮಕ್ಕಳು ತರಗತಿಗೆ ಹಾಜರಾಗಿದ್ದಾರೆ. ಹೀಗಿರುವಾಗ ಹತ್ತನೇ ತರಗತಿಯ ಕನ್ನಡ ಭಾಷಾ ಪಠ್ಯಪುಸ್ತಕದಲ್ಲಿ ಆರ್ಎಸ್ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡಗೇವಾರ್ ಅವರ ಭಾಷಣವನ್ನು ಸೇರಿಸಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದ್ದು, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಇದನ್ನು ಸಮರ್ಥಿಸಿಕೊಂಡಿದ್ದಾರೆ. ಆರ್ಎಸ್ಎಸ್ ಸಿದ್ಧಾಂತ ಉತ್ತೇಜಿಸುವುದರ ಮೇಲೆ ನಮ್ಮ ಗಮನ ಕೇಂದ್ರೀಕೃತವಾಗಿದೆ. ಇದರಿಂದ ವಿದ್ಯಾರ್ಥಿಗಳು ದೇಶಭಕ್ತಿ ಮತ್ತು ರಾಷ್ಟ್ರೀಯತೆಯಿಂದ ಸ್ಫೂರ್ತಿ ಪಡೆಯಬಹುದು. ನಮ್ಮ ನಡೆಯನ್ನು ಟೀಕಿಸುವವರು … Continue reading ಪಠ್ಯಪುಸ್ತಕದಲ್ಲಿ ಆರ್ಎಸ್ಎಸ್ ಸಂಸ್ಥಾಪಕ ಹೆಡಗೇವಾರ್ ಭಾಷಣ ಸೇರ್ಪಡೆ !! | ಸ್ಫೂರ್ತಿದಾಯಕ ಸಿದ್ಧಾಂತವನ್ನು ಯಾವುದೇ ಕಾರಣಕ್ಕೂ ತೆಗೆದುಹಾಕುವ ಪ್ರಶ್ನೆಯೇ ಇಲ್ಲ- ಶಿಕ್ಷಣ ಸಚಿವ ಬಿ.ಸಿ ನಾಗೇಶ್
Copy and paste this URL into your WordPress site to embed
Copy and paste this code into your site to embed