“ಆಮ್ ಆದ್ಮಿ ಪಾರ್ಟಿ” ಸೇರ್ಪಡೆಗೆ ಸಜ್ಜಾದ ಮುಖ್ಯಮಂತ್ರಿ ಚಂದ್ರು!!!

ಬೆಂಗಳೂರು: ಖ್ಯಾತ ನಟ, ಮಾಜಿ ವಿಧಾನ ಪರಿಷತ್ ಸದಸ್ಯ ಮುಖ್ಯಮಂತ್ರಿ ಚಂದ್ರು ಅವರು ಆಮ್ ಆದ್ಮಿ ಪಾರ್ಟಿ ಸೇರ್ಪಡೆಯಾಗುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ತೊರೆದ ಬೆನ್ನಲ್ಲೇ ಮುಖ್ಯಮಂತ್ರಿ ಚಂದ್ರು ಅವರಿಗೆ ಪೃಥ್ವಿರೆಡ್ಡಿ ಮತ್ತು ಪಕ್ಷದ ಮುಖಂಡರ ನಿಯೋಗ ಭೇಟಿಯಾಗಿ ಪಕ್ಷಕ್ಕೆ ಸೇರ್ಪಡೆಯಾಗಲು ಆಹ್ವಾನಿಸಿದ್ದರು

ಜೂನ್ 7( ಮಂಗಳವಾರ) ಅಂದರೆ ನಾಳೆ ಬೆಳಗ್ಗೆ 11.30ಕ್ಕೆ ಬೆಂಗಳೂರಿನ ಪರಾಗ್ ಹೋಟೆಲ್ ನಲ್ಲಿ ಹಿರಿಯ ನಾಯಕ ಎಎಪಿ ರಾಜ್ಯಾಧ್ಯಕ್ಷರಾದ ಪೃಥ್ವಿರೆಡ್ಡಿ ಅವರ ಸಮ್ಮುಖ ದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

Leave A Reply

Your email address will not be published.