ಗುಂಡ್ಯ : ಅಡ್ಡಹೊಳೆಯಲ್ಲಿ ಟ್ಯಾಂಕರ್-ಮಿನಿಬಸ್ ಅಪಘಾತ

ನೆಲ್ಯಾಡಿ : ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗುಂಡ್ಯ ಅಡ್ಡಹೊಳೆಯಲ್ಲಿ ಟ್ಯಾಂಕರ್ ಹಾಗೂ ಮಿನಿ ಬಸ್ಸಿನ ಮಧ್ಯೆ ಅಪಘಾತ ಸಂಭವಿಸಿ ಪ್ರಯಾಣಿಕರು ಗಾಯಗೊಂಡ ಘಟನೆ ಜೂ.6ರಂದು ನಡೆದಿದೆ

ಧರ್ಮಸ್ಥಳಕ್ಕೆ ಬರುತ್ತಿದ್ದ ಮಿನಿ ಬಸ್ ಹಾಗೂ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಟ್ಯಾಂಕರ್ ನಡುವೆ ಅಪಘಾತ ನಡೆದಿದೆ.

ಗಾಯಾಳುಗಳಿಗೆ ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Leave A Reply

Your email address will not be published.